tamanvi
ಸ್ಥಳೀಯ

ಪುತ್ತೂರು: ವಿದ್ಯುತ್‌ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಮೃತ್ಯು!!

ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನಿವಾಸಿ ಪ್ರಕಾಶ್‌ (29) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಪ್ರಕಾಶ್‌ ಅವರು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದರು. ವಿದ್ಯುತ್ ಸರಿಪಡಿಸುತ್ತಿದ್ದ ವೇಳೆ ಪ್ರಕಾಶ್‌ಗೆ ವಿದ್ಯುತ್‌ ಶಾಕ್‌ಗೊಳಗಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135