ಸ್ಥಳೀಯ

ರೆಫ್ರಿಜರೇಟರ್ ಸ್ಪೋಟ: ಮನೆಗೆ ಹಾನಿ | ಜಿಡೆಕಲ್ಲು ಕಾಲೇಜು ಬಳಿ ಘಟನರ

GL
ಜಿಡೆಕಲ್ಲು ಕಾಲೇಜು ಬಳಿಯ ಮನೆಯೊಂದರಲ್ಲಿ ಇಂದು ಬೆಳಗ್ಗೆ ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ಹಬ್ಬಿದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಡೆಕಲ್ಲು ಕಾಲೇಜು ಬಳಿಯ ಮನೆಯೊಂದರಲ್ಲಿ ಇಂದು ಬೆಳಗ್ಗೆ ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ಹಬ್ಬಿದ ಘಟನೆ ನಡೆದಿದೆ.

chennai-shopping
maithri

ಮನೆಯೊಳಗೆ ಇದ್ದ ಹಲವು ಅಗತ್ಯ ವಸ್ತುಗಳಿಗೆ ಭಾರೀ ಪ್ರಮಾಣದ ಹಾನಿ ಉಂಟಾಗಿದೆ.

ತಕ್ಷಣವೇ ಅದೇ ಪರಿಸರದಲ್ಲಿದ್ದ ಜಿಡೆಕಲ್ಲು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಎಡ್ವರ್ಡ್, ವಿಖ್ಯಾತ್ ಮತ್ತು ಪ್ರೀತೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಸ್ಥಳೀಯರಾದ ಅಶೋಕ್ ರಾಗಿದಕುಮೇರು ರವರು ಮತ್ತು ಇತರರ ಸಹಕಾರದೊಂದಿಗೆ ಮನೆಯೊಳಗೆ ನುಗ್ಗಿ ನೀರು ಎರಚುವ ಮೂಲಕ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.

ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 122