ಪುತ್ತೂರು: ಪೆಟ್ರೋಲ್, ಡೀಸಿಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪುತ್ತೂರು ಬಿಜೆಪಿ ನಾಯಕರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.ಗುರುವಾರ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಬಿಜೆಪಿ ಪ್ರಮುಖರು, ಗಾಂಧಿಕಟ್ಟೆ ಬಳಿ ರಸ್ತೆ ತಡೆ ನಡೆಸಿದರು.
ಪೊಲೀಸರು ಬಂದು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಪ್ರಮುಖರು, ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬೈಸಿಕಲ್ ಸವಾರಿ ಗಮನ ಸೆಳೆಯಿತು.ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಅವರು ಮಾತನಾಡಿದರು.
ಆಡಳಿತ ಸೌಧದ ಮುಂಭಾಗ ಮಾಜಿ ಶಾಸಕ ಸಂಜೀವ ಮಠಂದರೂರು ಮಾತನಾಡಿದರು.
ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಮನವಿ ಪತ್ರವನ್ನು ಮಂಡಿಸಿದರು.ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಪ್ರಮುಖರು ಕಾರ್ಯಕರ್ತರು ಭಾಗವಹಿಸಿದರು.
ತೈಲ ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದ ಪುತ್ತೂರು ಬಿಜೆಪಿ
What's your reaction?
- 094c
- 094cc
- 0ai technology
- 0artificial intelegence
- 0avg
- 0bt ranjan
- 0co-operative
- 0crime news
- 0death news
- 0gl
- 0google for education
- 0independence
- 0jewellers
- 0karnataka state
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0nidana news
- 0ptr tahasildar
- 0puttur
- 0puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
ಸಮೀಕ್ಷೆಗೆ ಮಾಹಿತಿ ನೀಡದವರಿಗೆ ಸರಕಾರಿ ಸೌಲಭ್ಯ ಬೇಡ: ಮಹಮ್ಮದ್ ಆಲಿ
ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ…
ನಕಲಿ ಹಿಂದುತ್ವದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ | `ಅಂಬೇಡ್ಕರ್ ವಾದದ ಆಚರಣೆ’ ಪುಸ್ತಕ ಬಿಡುಗಡೆ, ಲೇಖಕರೊಂದಿಗೆ ಸಂವಾದದಲ್ಲಿ ಪ್ರೊ. ಲಕ್ಷ್ಮೀಪತಿ
ಪುತ್ತೂರು: ಬುದ್ಧಿವಂತರ ಜಿಲ್ಲೆಯ ಜನರನ್ನು ದಡ್ಡರನ್ನಾಗಿಸುವ ಕೆಲಸ ನಡೆಯುತ್ತಿದೆ. ದೇಶಾಭಿಮಾನದ…
ಕೃಷ್ಣ – ಕುಚೇಲನಂತಿರಲಿ ಬ್ಯಾಂಕ್ – ಗ್ರಾಹಕನ ಸಂಬಂಧ | ಎಸ್.ಕೆ.ಜಿ.ಐ. ಸೊಸೈಟಿಯ ಪುತ್ತೂರು ಶಾಖಾ ಸದಸ್ಯ ಗ್ರಾಹಕರ ಸಮಾವೇಶದಲ್ಲಿ ಚಿದಾನಂದ ಬೈಲಾಡಿ
ಪುತ್ತೂರು: ಎಸ್.ಕೆ. ಗೋಲ್ಡ್'ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ…
ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!
ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ…
ಮಾದಕ ವ್ಯಸನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಿ | ಯುವಕ ಮಂಡಲಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಕರೆ
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ…
ಸೆ. 27: ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ |ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ
ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ…
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾನ ಮಂಜೂರು
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು…
ಜಿ.ಎಲ್. ಆಚಾರ್ಯ ಶತಮಾನೋತ್ಸವ – ಆಚಾರ್ಯ ಕವಿಗೋಷ್ಠಿ | ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥ ಮಾಡಿಕೊಳ್ಳಬೇಕು: ಪ್ರೊ. ವಿ.ಬಿ. ಅರ್ತಿಕಜೆ
ಪುತ್ತೂರು: ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು. ಮಾತನಾಡುವಾಗ…
ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…
ಕೊಕ್ರಾಡಿ: ಬೋನಿಗೆ ಬಿದ್ದ ಚಿರತೆ!!
ಬೆಳ್ತಂಗಡಿ: ವೇಣೂರು ಪ್ರದೇಶ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಸೂರ್ಯನಾರಾಯಣ ಡಿಕೆ ಇವರ…