ಪುತ್ತೂರು: ಪೆಟ್ರೋಲ್, ಡೀಸಿಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪುತ್ತೂರು ಬಿಜೆಪಿ ನಾಯಕರು ರಸ್ತೆ ತಡೆದು, ಪ್ರತಿಭಟನೆ ನಡೆಸಿದರು.
ಗುರುವಾರ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಬಿಜೆಪಿ ಪ್ರಮುಖರು, ಗಾಂಧಿಕಟ್ಟೆ ಬಳಿ ರಸ್ತೆ ತಡೆ ನಡೆಸಿದರು.
ಪೊಲೀಸರು ಬಂದು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಪ್ರಮುಖರು, ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು. ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬೈಸಿಕಲ್ ಸವಾರಿ ಗಮನ ಸೆಳೆಯಿತು.ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್ ಅವರು ಮಾತನಾಡಿದರು.
ಆಡಳಿತ ಸೌಧದ ಮುಂಭಾಗ ಮಾಜಿ ಶಾಸಕ ಸಂಜೀವ ಮಠಂದರೂರು ಮಾತನಾಡಿದರು.
ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಮನವಿ ಪತ್ರವನ್ನು ಮಂಡಿಸಿದರು.ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮುಖಂಡರಾದ ಅರುಣ್ ಕುಮಾರ್ ಪುತ್ತಿಲ ಮೊದಲಾದವರು ಪ್ರಮುಖರು ಕಾರ್ಯಕರ್ತರು ಭಾಗವಹಿಸಿದರು.
ತೈಲ ಬೆಲೆ ಏರಿಕೆ ಖಂಡಿಸಿ ರಸ್ತೆ ತಡೆದು ಪ್ರತಿಭಟಿಸಿದ ಪುತ್ತೂರು ಬಿಜೆಪಿ
What's your reaction?
- 094c
- 094cc
- 0ai technology
- 0artificial intelegence
- 0avg
- 0bt ranjan
- 0co-operative
- 0crime news
- 0death news
- 0gl
- 0gods own country
- 0google for education
- 0independence
- 0jewellers
- 0karnataka state
- 0kerala village
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0nidana news
- 0nirvathu mukku
- 0ptr tahasildar
- 0puttur
- 0puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!
ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…
ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!
ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…
ಲವ್, ಸೆಕ್ಸ್ ಪ್ರಕರಣ: ಕೈಸೇರಿದ ಡಿ.ಎನ್.ಎ. ಟೆಸ್ಟ್!! ಮಗುವಿನ ಅಪ್ಪ ಯಾರೆಂಬ ಸತ್ಯ ಬಯಲಿಗೆ!!
ಪುತ್ತೂರು: ಡಿ.ಎನ್.ಎ. ಟೆಸ್ಟ್ ಕೈಸೇರಿದೆ. ಮಗುವಿನ ತಂದೆ ಯಾರೆಂಬ ಪ್ರಶ್ನೆಗೆ ಉತ್ತರ…
ಪಶುಪತಿ ಎಲೆಕ್ಟ್ರಿಕಲ್ ಶೋರೂಂಗೆ ಬೇಕಾಗಿದ್ದಾರೆ
ಪುತ್ತೂರು: ಪುತ್ತೂರಿನ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್’ಗೆ ತಕ್ಷಣ ಮಾರಾಟ…
ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಅ. 15: ಪುತ್ತೂರಿನಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ, ಬೃಹತ್ ಜನಜಾಗೃತಿ ಸಮಾವೇಶ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…
ಮಾದಕ ವ್ಯಸನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಿ | ಯುವಕ ಮಂಡಲಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಕರೆ
ಕೆದಂಬಾಡಿ: ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗಿ ಆರೋಗ್ಯ ಸಮಸ್ಯೆ ತರಿಸಿಕೊಳ್ಳುವುದಕ್ಕಿಂತ…
ಉಪ್ಪಿನಂಗಡಿ: 30ನೇ ವರ್ಷದ ವಿಶ್ವಕರ್ಮ ಪೂಜೆ
ಉಪ್ಪಿನಂಗಡಿ: ಉಪ್ಪಿನಂಗಡಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಶ್ರೀ…























