ಸ್ಥಳೀಯ

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವಯೋಗ ದಿನಾಚರಣೆ

D_shiva_bhat
ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಯಕ್ಷ ಭಾರತಿ ಕನ್ಯಾಡಿ ಮತ್ತು ತುಳುಶಿವಳ್ಳಿ ಸಭಾ ಬೆಳ್ತಂಗಡಿ ತಾಲೂಕು ಸಹಯೋಗದಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆಯನ್ನು ಕನ್ಯಾಡಿ ಹರಿಹರಾನುಗ್ರಹ ಸಭಾಭವನದಲ್ಲಿ ನಡೆಸಲಾಯಿತು.

maithri

ಎಸ್ ಡಿ ಎಂ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಡೀನ್ ಮತ್ತು ವೈಸ್ ಪ್ರಿನ್ಸಿಪಾಲ್ ಶ್ರೀಮತಿ ಸುಜಾತ ದಿನೇಶ್ ಆರೋಗ್ಯ ಪೂರ್ಣ ಜೀವನ ನಡೆಸುವಲ್ಲಿ ಯೋಗದ ಮಹತ್ವದ ಬಗ್ಗೆ ಮಾತನಾಡಿ ಶಿಬಿರದಲ್ಲಿ ಭಾಗವಹಿಸಿದವರ ಜೊತೆ ಸಂವಾದ ನಡೆಸಿದರು.

ಯೋಗ ಪಟು ಸುಶ್ಮಿತಾ ಶೆಟ್ಟಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವೇದಿಕೆಯಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ಆಡಳಿತ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ರಾವ್. ಎಂ, ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಉಪಸ್ಥಿತರಿದ್ದರು.

ಯಕ್ಷ ಭಾರತಿ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಸ್ವಾಗತಿಸಿ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ನಿರೂಪಿಸಿದರು. ಸಂಚಾಲಕ ಮಹೇಶ್ ಕನ್ಯಾಡಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125