tamanvi
ಧಾರ್ಮಿಕರಾಜ್ಯ ವಾರ್ತೆಸ್ಥಳೀಯ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ವೈ.

D_shiva_bhat
ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

ಸುಬ್ರಮಣ್ಯನ ದರ್ಶನ ಪಜೆದ ಅವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 197