Gl
ಧಾರ್ಮಿಕರಾಜ್ಯ ವಾರ್ತೆಸ್ಥಳೀಯ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ವೈ.

ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

rachana_rai
Pashupathi
akshaya college
Balakrishna-gowda

ಸುಬ್ರಮಣ್ಯನ ದರ್ಶನ ಪಜೆದ ಅವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ನಾಣ್ಯಗಳ ತುಲಾಭಾರ ಸೇವೆ ನೆರವೇರಿಸಿದರು. ಈ ವೇಳೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಇತರೆ ಬಿಜೆಪಿ ನಾಯಕರು ಬಿ ಎಸ್ ಯಡಿಯೂರಪ್ಪ ಅವರಿಗೆ ಸಾಥ್ ನೀಡಿದರು.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 136