ಬೆಂಗಳೂರು: ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ತಿಳಿಸಿದ್ದಾರೆ.
ಬೆಂಗಳೂರು ಬಸವನಗುಡಿಯ ಶಂಕರಮಠದ ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ನಡೆಯುತ್ತಿರುವ ಬೆಳವಣಿಗೆ ಎಲ್ಲಾ ರಾಜಕಾರಣಿಗಳ ಬದುಕಿನಲ್ಲಿ ಕಂಡು ಬರಲಿದೆ. ಎಲ್ಲ ರಾಜಕಾರಣಿಗಳು ತಮ್ಮ ಕರ್ಮಕ್ಕೆ ಫಲ ಪಡೆಯುವ ದಿನ ಬಂದಿದೆ. ಅದು ಒಂದಿಬ್ಬರು ರಾಜಕಾರಣಿಗಳಲ್ಲ,” ಎಂದು ಅವರು ತಿಳಿಸಿದರು.ಮಾರ್ಚ್ 29 2025ರಿಂದ 2034ರ ವರೆಗೆ ವಿಶ್ವ ಸಂಕಷ್ಟದ ದಿನ ಎದುರಿಸಲಿದೆ. ಭಾರತದ ಮೇಲೆ 13 ರಾಷ್ಟ್ರಗಳು ಧಾಳಿ ಮಾಡಲಿವೆ. ಇದರಲ್ಲಿ ಕೆಲವು ಮಿತ್ರ ದೇಶಗಳು ಕೂಡಾ ಸೇರಿವೆ. ಈ ಯುದ್ಧದಲ್ಲಿ ಉತ್ತರ ಭಾರತ ಅಪಾರ ಕಷ್ಟ ಎದುರಿಸಲಿದೆ ಎಂದು ತಿಳಿಸಿದ ಅವರು ಪುರಿ ಜಗನ್ನಾಥ ದೇಗುಲ ಸಮುದ್ರದಲ್ಲಿ ಮುಳುಗುವ ಸಾಧ್ಯತೆ ಇದೆ ಎಂದು ತಿಳಿಸಿದರು.ವಿಶ್ವದಲ್ಲಿ ಈ ಅವಧಿಯಲ್ಲಿ ಹೊಸ ಸಾಂಕ್ರಾಮಿಕ ಮಹಾಮಾರಿ, ಯುದ್ಧ ನಡೆಯಲಿದೆ. 2024ರ ಬಳಿಕ ಸತ್ಯಯುಗ ಆರಂಭ ಬಳಿಕ ಎಲ್ಲವು ಬದಲಾಗಲಿದೆ ಎಂದು ಅವರು ತಿಳಿಸಿದರು.ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲು ಆಗಮಿಸಿದ್ದಾರೆ. ಇದೆ ಮೊದಲ ಬಾರಿಗೆ ಅವರು ನಮ್ಮ ಬೆಂಗಳೂರಿನಲ್ಲಿ ಆಸ್ತಿಕ ಮಹಾಶಯರನ್ನು ಹರಸಲಿದ್ದಾರೆ.ಜೂನ್ 24ರಿಂದ ಜೂನ್ 30ರವರೆಗೆ ಪ್ರತಿದಿನ ಸಂಜೆ 4ರಿಂದ 7ರವರೆಗೆ, ನಗರದ ಬಸವನಗುಡಿಯ ಶಂಕರಪುರಂನ ಶಂಕರ ಮಠದ ಶ್ರೀ ಭಾರತೀ ತೀರ್ಥ ಸಭಾ ಭವನದಲ್ಲಿ ಅವರು ಈ ಕಾಲಜ್ಞಾನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.ಈ ಗ್ರಂಥದ ಪ್ರಕಾರ ಈಗಿರುವ 795 ಕೋಟಿ ಜನರ ಪೈಕಿ ಕೇವಲ 64 ಕೋಟಿ ಜನರು ಮಾತ್ರ ಕಲಿಯುಗದಿಂದ ಸತ್ಯಯುಗಕ್ಕೆ ತೆರಳುತ್ತಾರೆ. ಮುಂದಿನ 8 ವರ್ಷಗಳಲ್ಲಿ ಜಗತ್ತು ಮೂರನೇ ಜಾಗತಿಕ ಮಹಾ ಯು ದ್ಧ, ಆಹಾ ರ ಧಾನ್ಯಗಳ ಕೊರತೆ, ಬಿರುಗಾಳಿಗಳು ಮತ್ತು ಸುಂಟರ ಗಾಳಿಗಳು, ಪ್ರವಾಹಗಳು ಮತ್ತು ಸುನಾಮಿಗಳು, ಜ್ವಾಲಾಮುಖಿ ಸ್ಫೋಟಗಳು ಮತ್ತು ಬೆಂಕಿಯಿಂದ ನಾಶ, ಭೂಕಂಪಗಳು, ಬರ ಮತ್ತು ಹಸಿವು, ಸಾಂಕ್ರಾಮಿಕ ರೋಗಗಳಿಂದ ಈ ಜಗತ್ತು ನಡುಗಲಿದೆ ಎಂದು ತಿಳಿಸಿದ್ದರು. ಈ ಪೈಕಿ ಈಗಾಗಲೇ ಕೆಲವು ಸತ್ಯವಾಗುತ್ತಿದ್ದು, ಪಂ. ಶ್ರೀ ಕಾಶಿನಾಥ್ ಮಿಶ್ರ ಅವರ ಭವಿಷ್ಯ ದರ್ಪಣ ಎಲ್ಲೆಡೆ ಪ್ರಖ್ಯಾತಿ ಹೊಂದುತ್ತಿದೆ.ಶ್ರೀ ಪುರಿಯ ಶ್ರೀ ಜಗನ್ನಾಥನ ಪರಮ ಭಕ್ತರಾದ ಪಂ. ಶ್ರೀ ಕಾಶಿನಾಥ್ ಮಿಶ್ರ ತ್ರಿಸಂಧ್ಯಾಧಾರ ಶ್ಲೋಕದ ಮೂಲಕ ಜಗತ್ತನ್ನು ರಕ್ಷಿಸಲು ತಮ್ಮ ಭಕ್ತರೊಂದಿಗೆ ಶ್ರಮಿಸುತ್ತಿದ್ದಾರೆ.ಈ ಭವಿಷ್ಯ ಮಾಲಿಕಾ ಗ್ರಂಥಗಳನ್ನು 600 ವರ್ಷಗಳ ಹಿಂದೆ ಪಂಚ ಸಖರು ಅಂದರೆ ದ್ವಾಪರ ಯುಗದ ಭಗವಾನ್ ಶ್ರೀ ಕೃಷ್ಣನ ಪರಮ ಮಿತ್ರರು ಕಲಿಯಗದಲ್ಲಿ ಪುನರ್ಜನ್ಮ ಪಡೆದು ಬರೆದು, ಮನುಕುಲದ ಭವಿಷ್ಯ ಬರೆದಿದ್ದಾರೆ. ಈ ಕೃಷ್ಣನ ಸ್ನೇಹಿತರೆಂದರೆ ಅಚ್ಯುತಾನಂದ ದಾಸ, ಬಲರಾಮ ದಾಸ, ಶಿಶು ಅನಂತ ದಾಸ, ಯಶವಂತ ದಾಸ, ಮತ್ತು ಜಗನ್ನಾಥ ದಾಸ (ಧಾಮ, ಸುಧಾಮ, ಸುಭಾಲ, ಸುಭಾವು, ಹಾಗು ಸುಭಾಕ್ಷ.) ಈ ಗ್ರಂಥದ ಜ್ಞಾನವನ್ನು ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಭಕ್ತರಿಗೆ ಅನುಗ್ರಹಿಸಲಿದ್ದಾರೆ.
ರಾಜಕಾರಣಿಗಳು ಕರ್ಮಕ್ಕೆ ತಕ್ಕ ಪಾಠ ಕಲಿಯುವ ದಿನ ಬಂದಿದೆ: ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ | ಭಾರತದ ಮೇಲೆ ದಾಳಿ ಮಾಡಲಿವೆಯಂತೆ ಮಿತ್ರರಾಷ್ಟ್ರ ಸಹಿತ 13 ರಾಷ್ಟ್ರಗಳು!!
What's your reaction?
- 294c
- 294cc
- 2ai technology
- 2ajjavara
- 2alwas
- 2apology
- 2artificial intelegence
- 2avg
- 2bihar minister
- 2bjp
- 2bjp leader
- 2bjp national president
- 2bt ranjan
- 2co-operative
- 2coastal
- 2crime
- 2crime news
- 1cyclothon
- 1darmasthala
- 1death news
- 1dust bin
- 1education
- 1fraud
- 1gl
- 1gods own country
- 1gold
- 1google for education
- 1independence
- 1jewel
- 1jewellers
- 1jnana vikasa
- 1karnataka state
- 1kerala village
- 1kukke - kollur temple
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1mohan alwa
- 1mudubidre
- 1nidana news
- 1nirvathu mukku
- 1nitin nabin
- 1police
- 1ptr tahasildar
- 1puttur
- 1puttur news
- 1puttur tahasildar
- 1republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ವಾಣಿಜ್ಯ ಸಂಕೀರ್ಣದ ಮುಂದೆ ಬ್ಯಾನರ್: ಗ್ರಾಪಂಗೆ ದೂರು | ತಕ್ಷಣ ತೆರವುಗೊಳಿಸಲು ಸೂಚನೆ: ಪಿಡಿಓ
ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂತೂರು ಕೆಳಗಿನ ಪೇಟೆಯಲ್ಲಿ ರಸ್ತೆ ಬದಿಯ ವಾಣಿಜ್ಯ…
ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!
ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…
ಸೋರುವ ಸೂರಿಗೆ ಟಾರ್ಪಲ್ ಹೊದಿಕೆ! ಬಿಜೆಪಿಯ 112ನೇ ಬೂತ್’ನಿಂದ ಜನಮೆಚ್ಚುವ ಕಾರ್ಯ!
ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರಿನ ಮುದರ ಅವರ ಮನೆ ಛಾವಣಿಗೆ ಬಿಜೆಪಿ 112ನೇ ಬೂತ್…
ಉಪ್ಪಿನಂಗಡಿ ದೇವಸ್ಥಾನದ ತಾಂಬೂಲ ಪ್ರಶ್ನಾ ಚಿಂತನೆ ಮುಂದೂಡಿಕೆ
ಪುತ್ತೂರು: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತ ಸಾರ್ವಜನಿಕ…
ಶಕ್ತಿ ನ್ಯೂಸ್ ವರದಿ ಫಲಶ್ರುತಿ – ಸ್ಪಂದಿಸಿದ ಪೆರಾಬೆ ಗ್ರಾಮ ಪಂಚಾಯತ್
ವಾಣಿಜ್ಯ ಸಂಕೀರ್ಣದ ಮುಂಭಾಗ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ತೆರವು ಮಾಡುವ ಮೂಲಕ ಪೆರಾಬೆ…
ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು
ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…
ಅಲ್ಲಿಪಾದೆಯ ಸಂತ ಆಂಥೋನಿ ಚರ್ಚ್ನಲ್ಲಿ ವೈಭವವಾಗಿ ನಡೆದ ಸಂತ ಅಂಥೋನಿಯವರ ಹಬ್ಬ
ಬಂಟ್ವಾಳ: ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನ ಪೋಷಕ ಸಂತ ಅಂಥೋನಿಯವರ ಹಬ್ಬವನ್ನು ಜೂನ್ 13ರಂದು…
ಪುತ್ತೂರಿನಲ್ಲಿ ಬಿಲ್ಲವ ಬ್ರಿಗೇಡ್ ಅಸ್ತಿತ್ವಕ್ಕೆ: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಶಾಸಕ ಅಶೋಕ್ ರೈಯವರಿಗೆ ಮನವಿ
ಪುತ್ತೂರು: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ…
ಕಬಕ ಗ್ರಾಮದಲ್ಲಿ ನಿನ್ನೆಯಿಂದ ಕರೆಂಟಿಲ್ಲ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ!! | ಕೆಲವೇ ಗಂಟೆಯಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಲಿದೆ: ಮೆಸ್ಕಾಂ ಕಾರ್ಯಪಾಲಕ ಅಭಿಯಂತರ
ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಗಾಳಿ – ಮಳೆಗೆ ಕಬಕ ಗ್ರಾಮದಲ್ಲಿ ವಿದ್ಯುತ್…
ಕಬಕದಲ್ಲಿ ಕಳೆದ 32 ಗಂಟೆಯಿಂದ ಕತ್ತಲೆ ಭಾಗ್ಯ: ಬೆಳಿಗ್ಗೆ 10 ಗಂಟೆಗೆ ಮೆಸ್ಕಾಂಗೆ ಮುತ್ತಿಗೆ!!
ಪುತ್ತೂರು: ಕಬಕ, ಪೋಳ್ಯ, ಕೊಡಿಪ್ಪಾಡಿ ಭಾಗದಲ್ಲಿ ಕಳೆದ 32 ಗಂಟೆಯಿಂದ ವಿದ್ಯುತ್ ಇಲ್ಲ. ಬುಧವಾರ…





















