tamanvi
ಕರಾವಳಿಸ್ಥಳೀಯ

ಕಡತ ವಿಲೇವಾರಿ ವಿಳಂಬ: ಸಹಾಯಕ ಆಯುಕ್ತರನ್ನು ಭೇಟಿಯಾದ ಮಂಗಳೂರು ವಕೀಲರ ಸಂಘ

D_shiva_bhat
ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.

maithri

ಮಂಗಳೂರು ಸಹಾಯಕ ಆಯುಕ್ತರನ್ನು ಭೇಟಿ ಮಾಡಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಮಾಲೋಚನೆ ನಡೆಸಿದರು.

ಕಂದಾಯ ಕಚೇರಿಗಳಲ್ಲಿ ನ್ಯಾಯವಾದಿಗಳಿಗೆ ತೊಂದರೆ ಆಗುತ್ತಿದೆ. ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿಯೂ ನೂರಾರು ಕಡತಗಳು ಆದೇಶಕ್ಕೆ ಬಾಕಿ ಇವೆ. ಈ ಬಗ್ಗೆ ವಕೀಲರ ಸಂಘಕ್ಕೆ ದೂರು ಬಂದಿದ್ದು, ಇದರ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಲಾಯಿತು.

ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತರು, ಮುಂದಿನ ಹತ್ತು ದಿನಗಳಲ್ಲಿ ಎಲ್ಲಾ ಕಡತಗಳ ವಿಲೇವಾರಿ ಮಾಡುವುದಾಗಿ ಭರವಸೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174