ಕರಾವಳಿಸ್ಥಳೀಯ

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ಮೃತರಲ್ಲಿ ಓರ್ವರನ್ನು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಎಂದು ಗುರುತಿಸಲಾಗಿದೆ.

ರೋಸಾರಿಯೋ ಶಾಲೆಯ ಹಿಂಭಾಗದಲ್ಲಿ ರಿಕ್ಷಾ ಚಾಲಕರೊಬ್ಬರು ಆಟೋ ತೊಳಿಯುತ್ತಿರುವ ಸಮಯದಲ್ಲಿ ವಿದ್ಯುತ್ ತಂತಿಯೊಂದು ಅವರ ಮೇಲೆ ಕಡಿದು ಬಿದ್ದಿದೆ. ತಕ್ಷಣ ಅವರಿಗೆ ವಿದ್ಯುತ್ ಶಾಕ್ ತಗುಲಿದ್ದು ಅದನ್ನು ಕಂಡು ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ ಅಸ್ತಿತ್ವಕ್ಕೆ | ಮಾರ್ಚ್ 3ರಂದು ಸಾಮೂಹಿಕ ಧರಣಿಗೆ ನಿರ್ಧಾರ!

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ "ಬ್ರಹ್ಮರಕೂಟ್ಲು ಟೋಲ್ ಗೇಟ್…

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…

1 of 159