ಸ್ಥಳೀಯ

ನಾಳೆ ಶಾಲಾ – ಕಾಲೇಜಿಗೆ ರಜೆ ಇದೆಯಾ? ಜಿಲ್ಲಾಧಿಕಾರಿ ಏನಂದ್ರು?

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ - ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದು, ಈ ಸಂದರ್ಭ ಶಾಲಾ – ಕಾಲೇಜು ರಜೆಯ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದರು.

maithri

ಇಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು. ಹಾಗಾಗಿ ಶಾಲಾ – ಕಾಲೇಜಿಗೆ ರಜೆ ನೀಡಲಾಗಿದೆ. ನಾಳೆಯಿಂದ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಂದರೆ ಹೆಚ್ಚೇನೂ ಮಳೆ ಬರುವುದಿಲ್ಲ ಎಂಬ ವರದಿ ಇದೆ. ಹಾಗಾಗಿ ಶಾಲಾ – ಕಾಲೇಜಿಗೆ ರಜೆ ಘೋಷಣೆ ಮಾಡಿಲ್ಲ ಎಂದರು.

ಸಹಾಯಕ ಆಯುಕ್ತ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124