pashupathi
ಸ್ಥಳೀಯ

ಧರೆ ಕುಸಿದ ಸ್ಥಳಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ!! Dakshina Kannada DC Visit

tv clinic
ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಳೆ ಕಾರಣದಿಂದ ಧರೆ ಕುಸಿದು ಅಪಾಯಕ್ಕೀಡಾದ ಪ್ರದೇಶಗಳಿಗೆ (Dakshina Kannada DC Visit)ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು.

akshaya college

ಪುತ್ತೂರಿಗೆ ಕಂದಾಯ ನೋಡೆಲ್ ಅಧಿಕಾರಿಯಾಗಿ ಪುತ್ತೂರಿನಲ್ಲಿ ಎಸಿ ಆಗಿದ್ದ ಎಚ್ ಕೆ ಕೃಷ್ಣಮೂರ್ತಿ ನೇಮಕ

ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದ ಅವರು, ಬೀರಮಲೆ, ಬಪ್ಪಳಿಗೆ ಸಿಂಗಾಣಿ ಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸಹಾಯಕ ಕಮೀಷನರ್ ಜುಬಿನ್ ಮೊಹಪಾತ್ರ ಜತೆಗಿದ್ದರು.

ಇದೆ ಸಂದರ್ಭದಲ್ಲಿ ತಹಶೀಲ್ದಾರ್ ಪುರಂದರ ಹೆಗ್ಡೆ, ನಗರಸಭೆಯ ಮುಖ್ಯಧಿಕಾರಿ ಮಧು ಎಸ್. ಮನೋಹರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಕಂದಾಯ ಇಲಾಖೆಯ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116