ಸ್ಥಳೀಯ

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ | ಮಳೆಗಾಲ ಮುಗಿಯುವವರೆಗೂ ಈ ಸೇತುವೆಯಲ್ಲಿ ಸಂಚಾರ ನಿಷಿದ್ಧ; ಹೀಗಿದೆ ಬದಲಿ ಮಾರ್ಗ…

ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

maithri

ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124