ಸ್ಥಳೀಯ

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ | ಮಳೆಗಾಲ ಮುಗಿಯುವವರೆಗೂ ಈ ಸೇತುವೆಯಲ್ಲಿ ಸಂಚಾರ ನಿಷಿದ್ಧ; ಹೀಗಿದೆ ಬದಲಿ ಮಾರ್ಗ…

GL
ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

maithri

ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123