tamanvi
ಸ್ಥಳೀಯ

ಚೆಲ್ಯಡ್ಕ ಮುಳುಗು ಸೇತುವೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ‌ ಆದೇಶ | ಮಳೆಗಾಲ ಮುಗಿಯುವವರೆಗೂ ಈ ಸೇತುವೆಯಲ್ಲಿ ಸಂಚಾರ ನಿಷಿದ್ಧ; ಹೀಗಿದೆ ಬದಲಿ ಮಾರ್ಗ…

ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135