tamanvi
ಸ್ಥಳೀಯ

ಟೂರ್ ಏಜೆನ್ಸಿಯಿಂದ (tour agency) ವಂಚನೆ, ಹಲ್ಲೆ ಆರೋಪ: ಉಪ್ಪಿನಂಗಡಿ ಮೂಲದ ಕುಟುಂಬದಿಂದ ಠಾಣೆಗೆ ದೂರು!

D_shiva_bhat
ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಜ್ಮೀರ್ ಯಾತ್ರೆಗೆ ಕರೆದೊಯ್ಯುವ ಉಪ್ಪಿನಂಗಡಿ ಮೂಲದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಾತ್ರವಲ್ಲ, ಇದನ್ನು ಪ್ರಶ್ನಿಸಿದ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಆರೋಪಿಸಲಾಗಿದೆ.

maithri

ಉಪ್ಪಿನಂಗಡಿಯ ಆತೂರು ಮೂಲದ ಮಹಮ್ಮದ್ ತ್ವಾಹ ಹಾಗೂ ಕುಟುಂಬಸ್ಥರಿಗೆ ಉಪ್ಪಿನಂಗಡಿ ಮೂಲದ ಉಪ್ಪಿನಂಗಡಿ ಮೂಲದ ಫಾರೂಕ್ ಎಂಬವರಿಗೆ ಸೇರಿದ ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್ ಏಜೆನ್ಸಿ tour agency ವಂಚಿಸಿದ ಬಗ್ಗೆ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಕುಮಾರಸ್ವಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಟ್ಟು 60 ಯಾತ್ರಿಕರಿದ್ದ ತಂಡ ಅಜ್ಮೀರ್ ಯಾತ್ರೆಗೆ ತೆರಳಿತ್ತು. ಟೂರ್ ಏಜೆನ್ಸಿ tour agency ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದು, 60 ಸಾವಿರ ರೂ. ಪ್ಯಾಕೇಜ್ ಗೊತ್ತು ಪಡಿಸಲಾಗಿತ್ತು. ಆದರೆ ಯಾತ್ರೆಯ ನಡುವಿನಲ್ಲಿ ಮಹಮ್ಮದ್ ತ್ವಾಹ ಕುಟುಂಬಸ್ಥರಲ್ಲಿ ಟೂರ್ ಏಜೆನ್ಸಿ ಹೆಚ್ಚುವರಿ ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿದಾಗ, ಟೂರ್ ಏಜೆನ್ಸಿ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಜಲಾಲಿಯ್ಯ ಅಜ್ಮೀರ್ ಝಿಯಾರತ್ ಟೂರ್‌ ಏಜೆನ್ಸಿಯವರು tour agency ಪ್ರತೀ ಪ್ಯಾಕೇಜ್ ಟೂರುಗಳಲ್ಲೂ ಯಾತ್ರಿಕರಿಗೆ ಇದೇ ರೀತಿ ಹಣ ವಂಚಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಮ್ಮದ್ ತ್ವಾಹ ಅವರ ಮೇಲೆ ಏಜೆನ್ಸಿ ಸಿಬ್ಬಂದಿ ಬಸ್ಸಿನಲ್ಲಿಯೇ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125