ಧಾರ್ಮಿಕಸ್ಥಳೀಯ

ಉಪ್ಪಿನಂಗಡಿ (uppinangady) ಅಕ್ಷಯ ಪಾತ್ರೆ – ಕಿಮ್ಮೀರ ವಧೆ ತಾಳಮದ್ದಳೆ

GL
ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.

chennai-shopping
maithri

ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್, ಹರೀಶ ಆಚಾರ್ಯ ಬಾರ್ಯ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ ಅರ್ಥಧಾರಿಗಳಾಗಿ ಅಂಬಾ ಪ್ರಸಾದ ಪಾತಾಳ (ಧರ್ಮರಾಯ, ದ್ರೌಪದೀ), ಹರೀಶ್ ಆಚಾರ್ಯ ಉಪ್ಪಿನಂಗಡಿ (ಭೀಮ), ಸಂಜೀವ ಪಾರೆಂಕಿ ( ಧೌಮ್ಯ), ದಿವಾಕರ ಆಚಾರ್ಯ ಗೇರುಕಟ್ಟೆ (ಮೈತ್ರೇಯ), ಶ್ರೀಧರ ಯಸ್. ಪಿ (ಕೌರವ, ಶ್ರೀ ಕೃಷ್ಣ,ಸೂರ್ಯ), ಜಯರಾಮ ಬಲ್ಯ (ಕಿಮ್ಮೀರ), ಪ್ರದೀಪ್ ಆಚಾರ್ಯ (ಬ್ರಾಹ್ಮಣರು) ಭಾಗವಹಿಸಿದ್ದರು.

ಗೀತಾ ಕುದ್ದಣ್ಣಾಯ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…

1 of 151