ರಾಜ್ಯ ವಾರ್ತೆಸ್ಥಳೀಯ

ವಾಪಸ್ಸಾಗುವಂತೆ BJPಯಿಂದ ಕರೆ ಬಂದಿದೆ: ಈಶ್ವರಪ್ಪ ಹೊಸ ಟ್ವಿಸ್ಟ್!!

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.

chennai-shopping
Shani-pooja

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಹೀಗೆ ಹೇಳಿದರು.

ಚುನಾವಣೆ ಸಂದರ್ಭ ಈಶ್ವರಪ್ಪ ಅವರನ್ನು ಪಕ್ಷ 6 ವರ್ಷ ಉಚ್ಚಾಟಿಸಿರುವುದು ಸುದ್ದಿಯಾಗಿತ್ತು. ಇದೀಗ ಕೆ.ಎಸ್. ಈಶ್ವರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿಯಿಂದ ಕರೆ ಬಂದಿದೆ ಎಂದು ಹೇಳಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 153