Gl
ರಾಜ್ಯ ವಾರ್ತೆಸ್ಥಳೀಯ

ವಾಪಸ್ಸಾಗುವಂತೆ BJPಯಿಂದ ಕರೆ ಬಂದಿದೆ: ಈಶ್ವರಪ್ಪ ಹೊಸ ಟ್ವಿಸ್ಟ್!!

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿBJPಯಿಂದ ಕರೆ ಬಂದಿದೆ. ಆದರೆ ತನ್ನ ಅಭಿಪ್ರಾಯವನ್ನು ಇನ್ನು ತಿಳಿಸಿಲ್ಲ.

rachana_rai
Pashupathi

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಹಿರಿಯ ರಾಜಕಾರಣಿ ಕೆ.ಎಸ್. ಈಶ್ವರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಹೀಗೆ ಹೇಳಿದರು.

akshaya college

ಚುನಾವಣೆ ಸಂದರ್ಭ ಈಶ್ವರಪ್ಪ ಅವರನ್ನು ಪಕ್ಷ 6 ವರ್ಷ ಉಚ್ಚಾಟಿಸಿರುವುದು ಸುದ್ದಿಯಾಗಿತ್ತು. ಇದೀಗ ಕೆ.ಎಸ್. ಈಶ್ವರಪ್ಪ ಅವರು ಪತ್ರಿಕಾಗೋಷ್ಠಿ ನಡೆಸಿ, ಬಿಜೆಪಿಯಿಂದ ಕರೆ ಬಂದಿದೆ ಎಂದು ಹೇಳಿರುವುದು ಹಲವು ಗೊಂದಲಗಳಿಗೆ ಕಾರಣವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 118