ಸ್ಥಳೀಯ

ಎರಡು ವರ್ಷಗಳ ಹಿಂದಿನ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು!

GL
ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಎರಡು ವರ್ಷಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

chennai-shopping
maithri

ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು, ಆರೋಪಿಯಿಂದ ಕಳವು ಮಾಡಲಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎರಡು ವರ್ಷಗಳ ಹಿಂದೆ ಬೆಳ್ಳಾರೆಯ ಜಾತ್ರೆಯೊಂದರಲ್ಲಿ ಆರೋಪಿ‌ ಶರತ್ ಕಬ್ಬು ಜ್ಯೂಸ್ ಮಾಡಲು ಬಂದಿದ್ದು ಈ ವೇಳೆ ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಗ ನಗದು ಸೇರಿ ಸುಮಾರು 1.78 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122