ಕರಾವಳಿಸ್ಥಳೀಯ

ಶಾಸಕ ಅಶೋಕ್ ರೈ ashok rai ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಶ್ಲಾಘನೆ | ಪರಿಸರ ಪ್ರೇಮದ ಕಾಳಜಿ ಉಲ್ಲೇಖಿಸಿ ಅಭಿನಂದನೆ

GL
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಪರಿಸರ ಪ್ರೇಮದ ಕಾಳಜಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ashok rai ಪರಿಸರ ಪ್ರೇಮದ ಕಾಳಜಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ ವ್ಯಕ್ತಪಡಿಸಿದರು.

chennai-shopping
maithri

ಅಶೋಕ್ ರೈಗಳೇ ನೀವು ರಸ್ತೆ ಬದಿಯಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ‌ ಪ್ರೇಮ‌ ಮೆರೆದಿದ್ದೀರಿ ಇದು ಭಾರೀ ಸುದ್ದಿಯಾಗಿದೆ, ವೈರಲ್ ಆಗಿದೆ.‌ ಸರಕಾರದ ಗಮನಕ್ಕೂ ಬಂದಿದೆ.‌ ಈ ತರ ಎಲ್ಲಾ ಶಾಸಕರು ಮುತುವರ್ಜಿ ವಹಿಸಿದರೆ ಒಂದಷ್ಟು ಗಿಡಗಳು ಬೆಳೆಯಬಹುದು ಎಂದರು.

ಅಶೋಕ್ ರೈಗಳೇ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ. ಎಲ್ಲವನ್ನೂ ಗಮನಿಸುತ್ತಿದ್ದೇವೆ ಎಂದು ಸಚಿವರು ಸಭೆಗೆ ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 163