ಸ್ಥಳೀಯ

ಗುಂಡಿಗದ್ದೆ: ಹದಗೆಟ್ಟ ರಸ್ತೆಯ ಕಾಮಗಾರಿ

GL
ಸಂಟ್ಯಾರ್ - ಗುಂಡಿಗದ್ದೆ - ಮರಿಕೆ - ಮಿತ್ತಡ್ಕ ರಸ್ತೆಯ ಗುಂಡಿಗದ್ದೆ ಎಂಬಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಅವರ ನೇತೃತ್ವದಲ್ಲಿ ದುರಸ್ತಿ ಪಡಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಟ್ಯಾರ್ – ಗುಂಡಿಗದ್ದೆ – ಮರಿಕೆ – ಮಿತ್ತಡ್ಕ ರಸ್ತೆಯ ಗುಂಡಿಗದ್ದೆ ಎಂಬಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಯತೀಶ್ ದೇವ ಅವರ ನೇತೃತ್ವದಲ್ಲಿ ದುರಸ್ತಿ ಪಡಿಸಲಾಯಿತು.

chennai-shopping
maithri

ಗ್ರಾಮ ಪಂಚಾಯತ್ ವಿಶೇಷ ಅನುದಾನದಲ್ಲಿ ಜೆಸಿಬಿ ಮತ್ತು ಟಿಪ್ಪರ್ ಬಳಸಿಕೊಂಡು ಮಳೆಯಿಂದ ಹಾನಿಯಾದ ರಸ್ತೆಗೆ ವೇಸ್ಟ್ ಡಾಂಬರ್ ಮತ್ತು ಜಲ್ಲಿಕಲ್ಲು ಹಾಕಿ, ಸಂಚಾರಕ್ಕೆ ಯೋಗ್ಯವಾಗುವಂತೆ ಮಾಡಿಕೊಡಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಪಿ ಡಿ ಓ ನಾಗೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಯತೀಶ್ ದೇವ, ಹರೀಶ್ ನಾಯಕ್ ಅವರು ವಿಶೇಷ ಅನುದಾನ ತರಿಸಿಕೊಂಡಿದ್ದು, ಕಾಮಗಾರಿ ನಡೆಸಲಾಯಿತು.

ಸ್ಥಳೀಯರಾದ ಶಶಿಧರ ಗೌಡ ಮರಿಕೆ, ಕಿಶೋರ್ ಗೌಡ ಮರಿಕೆ, ಮಹೇಶ್ ಗೌಡ ಮರಿಕೆ, ವಿಶ್ವೇಶ ಮರಿಕೆ ಮಿತ್ತಡ್ಕ, ರಾಜೇಶ್ ಕರ್ಕೇರ ಮರಿಕೆ, ಸದಾಶಿವ ಗುಂಡಿಗದ್ದೆ, ಸುಬ್ರಮಣ್ಯ ನಾಯಕ್ ಮರಿಕೆ ಮೊದಲಾದವರು ಇದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123