Gl
ಸ್ಥಳೀಯ

ಕಬಕ ಪರಿಸರದಲ್ಲಿ ಚಿರತೆ ವದಂತಿ! ನಾಯಿ ಹಿಡಿದ ಚಿರತೆಯ ಹೆಜ್ಜೆಗುರುತು ಪತ್ತೆ??

ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

rachana_rai
Pashupathi

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಿ ಸಂದೇಶಗಳು ಹರಿದಾಡುತ್ತಿದ್ದು, ಸ್ಥಳೀಯರು ಆತಂಕಿತಗೊಂಡಿದ್ದಾರೆ.

akshaya college

ಕಬಕ ಪರಿಸರದ ಗ್ರಾಮಕರಣಿಕರ ಕಚೇರಿ ಕುಳ ಆಫೀಸ್ ನ ಬಳಿ ಬುಧವಾರ ರಾತ್ರಿ ಬಹಳ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದೆ. ಒಂದು ನಾಯಿಯನ್ನು ಕೊಂಡು ಹೋಗಿದ್ದು ಕೆಲದಿನಗಳಿಂದ ಈ ಪರಿಸರದಿಂದ ಕಾಣೆಯಾಗುತ್ತಿದ್ದ ನಾಯಿಗಳ ಬಗ್ಗೆ ಇದ್ದ ಅನುಮಾನಗಳಿಗೆ ಉತ್ತರ ಸಿಕ್ಕಿದೆ. ಕಣ್ಣಾರೇ ನೋಡಿದವರ ಪ್ರಕಾರ ಬಹಳ ದೊಡ್ಡ ಗಾತ್ರದ ಚಿರತೆ ಇದಾಗಿದೆ. ನಿನ್ನೆ ಮಳೆ ಇಲ್ಲದ ಕಾರಣ ಚಿರತೆಯ ಹೆಜ್ಜೆಗಳೂ ಸ್ಪಷ್ಟ ಸಾಕ್ಷಿಯಾಗಿದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಸರಿದಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…