pashupathi
ಸ್ಥಳೀಯ

ಕಬಕ ಪರಿಸರದಲ್ಲಿ ಚಿರತೆ ವದಂತಿ! ನಾಯಿ ಹಿಡಿದ ಚಿರತೆಯ ಹೆಜ್ಜೆಗುರುತು ಪತ್ತೆ??

tv clinic
ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

akshaya college

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಿ ಸಂದೇಶಗಳು ಹರಿದಾಡುತ್ತಿದ್ದು, ಸ್ಥಳೀಯರು ಆತಂಕಿತಗೊಂಡಿದ್ದಾರೆ.

ಕಬಕ ಪರಿಸರದ ಗ್ರಾಮಕರಣಿಕರ ಕಚೇರಿ ಕುಳ ಆಫೀಸ್ ನ ಬಳಿ ಬುಧವಾರ ರಾತ್ರಿ ಬಹಳ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದೆ. ಒಂದು ನಾಯಿಯನ್ನು ಕೊಂಡು ಹೋಗಿದ್ದು ಕೆಲದಿನಗಳಿಂದ ಈ ಪರಿಸರದಿಂದ ಕಾಣೆಯಾಗುತ್ತಿದ್ದ ನಾಯಿಗಳ ಬಗ್ಗೆ ಇದ್ದ ಅನುಮಾನಗಳಿಗೆ ಉತ್ತರ ಸಿಕ್ಕಿದೆ. ಕಣ್ಣಾರೇ ನೋಡಿದವರ ಪ್ರಕಾರ ಬಹಳ ದೊಡ್ಡ ಗಾತ್ರದ ಚಿರತೆ ಇದಾಗಿದೆ. ನಿನ್ನೆ ಮಳೆ ಇಲ್ಲದ ಕಾರಣ ಚಿರತೆಯ ಹೆಜ್ಜೆಗಳೂ ಸ್ಪಷ್ಟ ಸಾಕ್ಷಿಯಾಗಿದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಸರಿದಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116