tamanvi
ಸ್ಥಳೀಯ

ಕಬಕ ಪರಿಸರದಲ್ಲಿ ಚಿರತೆ ವದಂತಿ! ನಾಯಿ ಹಿಡಿದ ಚಿರತೆಯ ಹೆಜ್ಜೆಗುರುತು ಪತ್ತೆ??

D_shiva_bhat
ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

maithri

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಿ ಸಂದೇಶಗಳು ಹರಿದಾಡುತ್ತಿದ್ದು, ಸ್ಥಳೀಯರು ಆತಂಕಿತಗೊಂಡಿದ್ದಾರೆ.

ಕಬಕ ಪರಿಸರದ ಗ್ರಾಮಕರಣಿಕರ ಕಚೇರಿ ಕುಳ ಆಫೀಸ್ ನ ಬಳಿ ಬುಧವಾರ ರಾತ್ರಿ ಬಹಳ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದೆ. ಒಂದು ನಾಯಿಯನ್ನು ಕೊಂಡು ಹೋಗಿದ್ದು ಕೆಲದಿನಗಳಿಂದ ಈ ಪರಿಸರದಿಂದ ಕಾಣೆಯಾಗುತ್ತಿದ್ದ ನಾಯಿಗಳ ಬಗ್ಗೆ ಇದ್ದ ಅನುಮಾನಗಳಿಗೆ ಉತ್ತರ ಸಿಕ್ಕಿದೆ. ಕಣ್ಣಾರೇ ನೋಡಿದವರ ಪ್ರಕಾರ ಬಹಳ ದೊಡ್ಡ ಗಾತ್ರದ ಚಿರತೆ ಇದಾಗಿದೆ. ನಿನ್ನೆ ಮಳೆ ಇಲ್ಲದ ಕಾರಣ ಚಿರತೆಯ ಹೆಜ್ಜೆಗಳೂ ಸ್ಪಷ್ಟ ಸಾಕ್ಷಿಯಾಗಿದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಸರಿದಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 126