tamanvi
ಸ್ಥಳೀಯ

ಕಬಕ ಪರಿಸರದಲ್ಲಿ ಚಿರತೆ ವದಂತಿ! ನಾಯಿ ಹಿಡಿದ ಚಿರತೆಯ ಹೆಜ್ಜೆಗುರುತು ಪತ್ತೆ??

ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಪರಿಸರದಲ್ಲಿ ಚಿರತೆ ಪತ್ತೆಯಾಗಿದೆ ಎಂಬ ವದಂತಿ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಿ ಸಂದೇಶಗಳು ಹರಿದಾಡುತ್ತಿದ್ದು, ಸ್ಥಳೀಯರು ಆತಂಕಿತಗೊಂಡಿದ್ದಾರೆ.

ಕಬಕ ಪರಿಸರದ ಗ್ರಾಮಕರಣಿಕರ ಕಚೇರಿ ಕುಳ ಆಫೀಸ್ ನ ಬಳಿ ಬುಧವಾರ ರಾತ್ರಿ ಬಹಳ ದೊಡ್ಡಗಾತ್ರದ ಚಿರತೆ ಪ್ರತ್ಯಕ್ಷ ವಾಗಿದೆ. ಒಂದು ನಾಯಿಯನ್ನು ಕೊಂಡು ಹೋಗಿದ್ದು ಕೆಲದಿನಗಳಿಂದ ಈ ಪರಿಸರದಿಂದ ಕಾಣೆಯಾಗುತ್ತಿದ್ದ ನಾಯಿಗಳ ಬಗ್ಗೆ ಇದ್ದ ಅನುಮಾನಗಳಿಗೆ ಉತ್ತರ ಸಿಕ್ಕಿದೆ. ಕಣ್ಣಾರೇ ನೋಡಿದವರ ಪ್ರಕಾರ ಬಹಳ ದೊಡ್ಡ ಗಾತ್ರದ ಚಿರತೆ ಇದಾಗಿದೆ. ನಿನ್ನೆ ಮಳೆ ಇಲ್ಲದ ಕಾರಣ ಚಿರತೆಯ ಹೆಜ್ಜೆಗಳೂ ಸ್ಪಷ್ಟ ಸಾಕ್ಷಿಯಾಗಿದೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಸರಿದಾಡುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135