ಸ್ಥಳೀಯ

ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ!

GL
ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

chennai-shopping
maithri

ಪೆರ್ನೆ ಪಂಚಾಯತ್ ವ್ಯಾಪ್ತಿಯ ಕರ್ವೆಲ್ ನಿವಾಸಿ ಬದ್ರುದ್ದಿನ್, ಅಬ್ದುಲ್ ರಹಿಮಾನ್ ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಅದನ್ನ 34ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲನೆ ಮಾಡಿ ದಂಡ ವಿಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122