ಸ್ಥಳೀಯ

ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ!

ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

maithri

ಪೆರ್ನೆ ಪಂಚಾಯತ್ ವ್ಯಾಪ್ತಿಯ ಕರ್ವೆಲ್ ನಿವಾಸಿ ಬದ್ರುದ್ದಿನ್, ಅಬ್ದುಲ್ ರಹಿಮಾನ್ ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಅದನ್ನ 34ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲನೆ ಮಾಡಿ ದಂಡ ವಿಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124