Gl harusha
ಸ್ಥಳೀಯ

ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ದಂಡ!

ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ತಾಲೂಕಿನ 34ನೆಕ್ಕಿಲಾಡಿ ಪಂಚಾಯತ್ ವ್ಯಾಪ್ತಿಯ ಕರ್ವೆಲ್ -ಶಾಂತಿ ನಗರ ರಸ್ತೆಯಲ್ಲಿ ರಸ್ತೆ ಬದಿ ಎಸೆದ ವ್ಯಕ್ತಿಯೊಬ್ಬರಿಗೆ ಪಂಚಾಯಿತಿ ದಂಡ ವಿಧಿಸಿದೆ.

srk ladders
Pashupathi
Muliya

ಪೆರ್ನೆ ಪಂಚಾಯತ್ ವ್ಯಾಪ್ತಿಯ ಕರ್ವೆಲ್ ನಿವಾಸಿ ಬದ್ರುದ್ದಿನ್, ಅಬ್ದುಲ್ ರಹಿಮಾನ್ ರಸ್ತೆ ಬದಿ ಕಸ ಬಿಸಾಡಿ ಹೋಗಿದ್ದು ಅದನ್ನ 34ನೆಕ್ಕಿಲಾಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಪರಿಶೀಲನೆ ಮಾಡಿ ದಂಡ ವಿಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ