tamanvi
ದೇಶಸ್ಥಳೀಯ

ನರಳಿ ನರಳಿ ಪ್ರಾಣ ಬಿಟ್ಟ ಆನೆ!! ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಮಾನವ- ವನ್ಯಮೃಗ ಸಂಘರ್ಷದ ದೃಶ್ಯ!!

D_shiva_bhat
ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಳಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾಡನೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಆನೆ ನರಳಾಡುತ್ತಾ ಪ್ರಾಣ ಬಿಟ್ಟ ಮನಕಲಕುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

maithri

ಮಾನವ- ವನ್ಯಮೃಗ ಸಂಘರ್ಷದಿಂದ ಈಗಾಗಲೇ ಸಾಕಷ್ಟು ಕಾಡು ಪ್ರಾಣಿಗಳು ಬಲಿಯಾಗಿದ್ದು, ಈ ಸಂಘರ್ಷಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದೀಗ ಅಂತಹದೇ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಈ ಘಟನೆ ಅಸ್ಸಾಂ ರಾಜ್ಯದಲ್ಲಿ ನಡೆದಿದ್ದು, ಇಲ್ಲಿನ ಮೊರಿಗಾಂವ್‌ನಲ್ಲಿರುವ ಜಾಗಿರೋಡ್ ರೈಲು ನಿಲ್ದಾಣದ ಬಳಿ ವೇಗವಾಗಿ ಬರುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಕಾಡಾನೆ ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದೆ.

ತನ್ನ ಹಿಂಡಿನಿಂದ ಬೆರ್ಪಟ್ಟ ಗಂಡಾನೆ ರೈಲ್ವೆ ಹಳಿ ದಾಟುತಿತ್ತು. ಹೀಗೆ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದ ರಭಸಕ್ಕೆ ಅಲ್ಲೇ ಕುಸಿದು ಬಿದ್ದ ಆನೆ, ಗಂಭೀರವಾಗಿ ಗಾಯಗೊಂಡ ಕಾರಣ ಹಳಿಯ ಮೇಲಿಂದ ಎದ್ದೇಳಲು ಹರಸಾಹಸ ಪಟ್ಟು ಕೊನೆಗೆ ಅಲ್ಲಿಯೇ ನರಳಿ ನರಳಿ ಪ್ರಾಣ ಬಿಟ್ಟಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 148