Gl
ಸ್ಥಳೀಯ

ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘದ ವಿಟ್ಲ ಶಾಖೆ 9 ವರ್ಷಕ್ಕೆ ಪಾದಾರ್ಪಣೆ

ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ ನಿ. ಮಂಗಳೂರು ಇದರ ವಿಟ್ಲ ಶಾಖೆಯು 8 ವರ್ಷ ಪೂರೈಸಿದ್ದು, ಸಂಸ್ಥೆಯಲ್ಲಿ ಸಂಭ್ರಮ ಆಚರಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ ನಿ. ಮಂಗಳೂರು ಇದರ ವಿಟ್ಲ ಶಾಖೆಯು 8 ವರ್ಷ ಪೂರೈಸಿದ್ದು, ಸಂಸ್ಥೆಯಲ್ಲಿ ಸಂಭ್ರಮ ಆಚರಿಸಲಾಯಿತು.

rachana_rai
Pashupathi
akshaya college

9 ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಕಚೇರಿಯಲ್ಲಿ ಸ್ವೀಟ್ ಹಂಚಲಾಯಿತು.

pashupathi

ಮ್ಯಾನೇಜರ್ ರಾಜೇಶ್ ಗೌಡ ಉರಿಮಜಲು, ಸಿಬ್ಬಂದಿಗಳಾದ ಶ್ವೇತಾ, ನಿಶ್ಮಿತಾ, ಭಾಸ್ಕರ್, ಕಾರ್ತಿಕ್ ಕೈಂತಿಲ ಮೊದಲಾದವರು ಉಪಸ್ಥಿತರಿದ್ದರು.

ಚಿನ್ನಾಭರಣ ಅಡವು ಸಾಲವನ್ನು ಕನಿಷ್ಠ ಬಡ್ಡಿ ದರದಲ್ಲಿ ನೀಡುವ ಯೋಜನೆ ಸಹಿತ ಹಲವು ಗ್ರಾಹಕ ಸ್ನೇಹಿ ಕಾರ್ಯಕ್ರಮಗಳಲ್ಲಿ ಸಂಸ್ಥೆ ತೊಡಗಿಕೊಂಡಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100