ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಸುಟ್ಟು ಕರಕಲಾದ ಮನೆ: ಬಾರ್ ಮಾಲಕ ಸಾವು, ಪತ್ನಿ ಗಂಭೀರ
What's your reaction?
- 194c
- 194cc
- 1ai technology
- 1ajjavara
- 1alwas
- 1apology
- 1artificial intelegence
- 1avg
- 1bihar minister
- 1bjp
- 1bjp leader
- 1bjp national president
- 1bt ranjan
- 1co-operative
- 1coastal
- 1crime
- 1crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ: ಹೆಚ್ಚುವರಿ ಅಕ್ಕಿಗೆ ಬದಲಾಗಿ ‘ಇಂದಿರಾ ಆಹಾರ ಕಿಟ್’ ವಿತರಣೆ ‘ಕಿಟ್’ನಲ್ಲಿ ಏನೇನಿದೆ? ಇಲ್ಲಿದೆ ವಿವರ…
ಬೆಂಗಳೂರು :ರಾಜ್ಯದ ಬಡ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಜಾರಿಗೆ ತಂದಿರುವ ಅನ್ನ ಭಾಗ್ಯ…
ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…
ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…
ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!
ಬಂಟ್ವಾಳ:ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ…
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…
ಡಾ. ಯದುರಾಜ್, ಡಾ. ಜೈನಾಬ ಸುನು ಆಲಿ, ಡಾ. ಅಜಯ್ ಅವರಿಗೆ ಸನ್ಮಾನ | ವಿಶೇಷ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತರಿಂದ ಗೌರವ
ಪುತ್ತೂರು ಹಾಗೂ ಕಡಬ ತಾಲೂಕು ವಿಕಲ ಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ…
ಮಧ್ಯಪ್ರಾಚ್ಯ ಬಿಕ್ಕಟ್ಟು: ರಾಜ್ಯದ ಕೃಷಿ ಮತ್ತು ಕುಕ್ಕುಟೋದ್ಯಮಕ್ಕೆ ಭಾರೀ ಪೆಟ್ಟು
ಇರಾನ್–ಇಸ್ರೇಲ್–ಅಮೆರಿಕ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯ ದೇಶಗಳಿಗೆ ಸಾಗಾಟ…
ಎಲ್.ಪಿ.ಜಿ. ಗ್ಯಾಸ್ ದರ ಏರಿಕೆ: ಕಾಂಗ್ರೆಸ್ ಪ್ರತಿಭಟನೆ!
ಬೆಂಗಳೂರು: ಎಲ್.ಪಿ.ಜಿ. ಗ್ಯಾಸ್ ಸಿಲಿಂಡರ್ ದರವನ್ನು 60 ರೂ ಏರಿಕೆ ಹಿನ್ನೆಲೆಯಲ್ಲಿ ಯುವ…
ಹೊಸ ವರ್ಷಾರಂಭದಿಂದ ವಿದ್ಯುತ್ ದುಬಾರಿ!!
ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ರಾಜ್ಯದ ಗ್ರಾಹಕರಿಗೆ ವಿದ್ಯುತ್ ದುಬಾರಿ ಆಗಲಿದೆ. ಕರ್ನಾಟಕ…




















