Gl
ಕರಾವಳಿಸ್ಥಳೀಯ

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (STP) ವಿಸ್ತರಿತ ಘಟಕದ ಭೂಮಿಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕ(STP)ಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು.

rachana_rai
Pashupathi
akshaya college

pashupathi

ಪ್ರತಿದಿನ 10 ಲಕ್ಷ ಲೀಟರ್ ನೀರಿನ ಶುದ್ಧೀಕರಣ ಸಾಮರ್ಥ್ಯವುಳ್ಳ, ಸುಮಾರು 3 ಕೋಟಿ ರೂಪಾಯಿಗಳ ವೆಚ್ಚ ತಗಲುವ , ತಾಲೂಕಿನ ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಇದಾಗಿದೆ.

ಘಟಕದಲ್ಲಿ ಸಂಸ್ಕರಿಸಿದ ನೀರನ್ನು ಸ್ಥಳೀಯ ಕೃಷಿ ಭೂಮಿಗೆ ಬಳಸುವ ಮೂಲಕ, ಕೃಷಿಗೆ ಬೆಂಬಲ ನೀಡುವ ಯೋಚನೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯದ್ದಾಗಿದೆ.

ಎಕ್ಸೆಲ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಹೆತ್ತವರಾದ ಸತೀಶ್ ಕುಮಾರ್ ಆರಿಗ ಬೊಳ್ಳೂರು ಗುತ್ತು ಹಾಗೂ ಶುಭಲತಾ ಅವರು ನೂತನ ಘಟಕದ ಶಂಕು ಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.

ಸಂದರ್ಭ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಕಾರ್ಯದರ್ಶಿ, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮ್ಯಾನೇಜರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

1 of 123