Gl
ಸ್ಥಳೀಯ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಮಹೇಶ್ ರೈ ಅಂಕೊತ್ತಿಮಾರ್

ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

Pashupathi

ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಪಕ್ಷ ಬಲವರ್ಧನೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…