ಸ್ಥಳೀಯ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಮಹೇಶ್ ರೈ ಅಂಕೊತ್ತಿಮಾರ್

tv clinic
ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

core technologies

ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಪಕ್ಷ ಬಲವರ್ಧನೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 117