ಸ್ಥಳೀಯ

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಂಯೋಜಕರಾಗಿ ಮಹೇಶ್ ರೈ ಅಂಕೊತ್ತಿಮಾರ್

D_shiva_bhat
ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.

maithri

ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಪಕ್ಷ ಬಲವರ್ಧನೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

1 of 125