Gl
ರಾಜ್ಯ ವಾರ್ತೆಸ್ಥಳೀಯ

ನದಿಯಲ್ಲಿ 30 ಟನ್‌ ಗ್ಯಾಸ್‌ ಟ್ಯಾಂಕರ್! ಅನಿಲ ಬಿಡುಗಡೆಯಿಂದ ಆತಂಕ: ಸ್ಥಳೀಯರ ಸ್ಥಳಾಂತರ!! MRPL ಸಹಿತ ನೌಕಾದಳದಿಂದ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್‌ ಟ್ಯಾಂಕರ್‌ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್‌ ಟ್ಯಾಂಕರ್‌ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.
ಎರಡು ದಿನಗಳಿಂದ ಶಿರೂರಿಗೆ 7 ಕಿ.ಮೀ. ದೂರದ ಸಗಡಗೇರಿ ಗ್ರಾಮದ ಬಳಿ ನದಿಯಲ್ಲಿ ತೇಲುತ್ತಾ ಲಂಗರು ಹಾಕಿದ್ದ ಟ್ಯಾಂಕರನ್ನು ನದಿಯಲ್ಲೇ ಅನಿಲ ಖಾಲಿ ಮಾಡಿ ಹೊರಗೆಳೆದು ತರಲಾಗುತ್ತಿದೆ.

rachana_rai
Pashupathi
akshaya college
Balakrishna-gowda

ಮಂಗಳೂರಿನ ಎಂಆರ್‌ಪಿಎಲ್‌, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ನೌಕಾದಳ ಹಾಗೂ ಇತರ ಪರಿಣತರ ತಂಡ ಗುರುವಾರ ಬೆಳಗ್ಗೆಯೇ ಬೋಟ್‌ ಮೂಲಕ ತೆರಳಿ ಟ್ಯಾಂಕರ್‌ಗೆ ಹಗ್ಗದಿಂದ ಕಟ್ಟಿ ನಾಲ್ಕು ಕ್ರೇನ್‌ಗಳನ್ನು ಬಳಸಿ ಅರ್ಧತಾಸಿನಲ್ಲೇ ದಡದಂಚಿಗೆ ಎಳೆದು ತಂದಿತು.

pashupathi

ಅಪರಾಹ್ನ 2 ಗಂಟೆ ಹೊತ್ತಿಗೆ ಟ್ಯಾಂಕರ್‌ನಿಂದ ಅನಿಲವನ್ನು ನದಿ ನೀರಿಗೆ ಬಿಡುವ ಕಾರ್ಯ ಆರಂಭಗೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

1 of 122