ಸ್ಥಳೀಯ

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

maithri

ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 124