ಸ್ಥಳೀಯ

ಬೃಹತ್ ಮರ ಬಿದ್ದು ಮನೆಗಳಿಗೆ ಹಾನಿ: ಮನೆ ಸರಿಪಡಿಸಲು ನೆರವು ನೀಡಿದ ಯುವಕರ ತಂಡ

ಹಾನಿಗೊಳಗಾಗಿದ್ದ ಮನೆಗೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ಇಂದು ತಲುಪಿಸುವ ಮುಖಾಂತರ ಸಮಾಜಸೇವೆಯೊಂದಿಗೆ ಮಾದರಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೌಡಿಚ್ಚಾರ್ ನಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದ್ದು, NSUI ಪುತ್ತೂರು ಘಟಕದ ಪ್ರಮುಖರು ಸಹಾಯ ಹಸ್ತಾ ಚಾಚಿದರು.

chennai-shopping
maithri

ಹಾನಿಗೊಳಗಾಗಿದ್ದ ಮನೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ತಲುಪಿಸಿ, ನೆರವು ನೀಡಿದರು.

NSUI ಪ್ರಮುಖ ಪ್ರಜ್ವಲ್, ರಾಜ್ಯ NSUI ಕಾರ್ಯದರ್ಶಿ ಭಾತೀಷ್ ಅಳಕೆಮಜಲು, ಪುತ್ತೂರು NSUI ಅಧ್ಯಕ್ಷ ಎಡ್ವರ್ಡ್, ಪ್ರಮುಖ ಜವಾದ್ ಸೇರಿದಂತೆ ಹಲವರು ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122