ಸ್ಥಳೀಯ

ಬೃಹತ್ ಮರ ಬಿದ್ದು ಮನೆಗಳಿಗೆ ಹಾನಿ: ಮನೆ ಸರಿಪಡಿಸಲು ನೆರವು ನೀಡಿದ ಯುವಕರ ತಂಡ

tv clinic
ಹಾನಿಗೊಳಗಾಗಿದ್ದ ಮನೆಗೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ಇಂದು ತಲುಪಿಸುವ ಮುಖಾಂತರ ಸಮಾಜಸೇವೆಯೊಂದಿಗೆ ಮಾದರಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೌಡಿಚ್ಚಾರ್ ನಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದ್ದು, NSUI ಪುತ್ತೂರು ಘಟಕದ ಪ್ರಮುಖರು ಸಹಾಯ ಹಸ್ತಾ ಚಾಚಿದರು.

core technologies

akshaya college

ಹಾನಿಗೊಳಗಾಗಿದ್ದ ಮನೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ತಲುಪಿಸಿ, ನೆರವು ನೀಡಿದರು.

NSUI ಪ್ರಮುಖ ಪ್ರಜ್ವಲ್, ರಾಜ್ಯ NSUI ಕಾರ್ಯದರ್ಶಿ ಭಾತೀಷ್ ಅಳಕೆಮಜಲು, ಪುತ್ತೂರು NSUI ಅಧ್ಯಕ್ಷ ಎಡ್ವರ್ಡ್, ಪ್ರಮುಖ ಜವಾದ್ ಸೇರಿದಂತೆ ಹಲವರು ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 118