Gl
ಸ್ಥಳೀಯ

ಬೃಹತ್ ಮರ ಬಿದ್ದು ಮನೆಗಳಿಗೆ ಹಾನಿ: ಮನೆ ಸರಿಪಡಿಸಲು ನೆರವು ನೀಡಿದ ಯುವಕರ ತಂಡ

ಹಾನಿಗೊಳಗಾಗಿದ್ದ ಮನೆಗೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ಇಂದು ತಲುಪಿಸುವ ಮುಖಾಂತರ ಸಮಾಜಸೇವೆಯೊಂದಿಗೆ ಮಾದರಿಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೌಡಿಚ್ಚಾರ್ ನಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದ್ದು, NSUI ಪುತ್ತೂರು ಘಟಕದ ಪ್ರಮುಖರು ಸಹಾಯ ಹಸ್ತಾ ಚಾಚಿದರು.

rachana_rai
Pashupathi
akshaya college
Balakrishna-gowda

pashupathi

ಹಾನಿಗೊಳಗಾಗಿದ್ದ ಮನೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ತಲುಪಿಸಿ, ನೆರವು ನೀಡಿದರು.

NSUI ಪ್ರಮುಖ ಪ್ರಜ್ವಲ್, ರಾಜ್ಯ NSUI ಕಾರ್ಯದರ್ಶಿ ಭಾತೀಷ್ ಅಳಕೆಮಜಲು, ಪುತ್ತೂರು NSUI ಅಧ್ಯಕ್ಷ ಎಡ್ವರ್ಡ್, ಪ್ರಮುಖ ಜವಾದ್ ಸೇರಿದಂತೆ ಹಲವರು ಜೊತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101