ವಿಶೇಷಸ್ಥಳೀಯ

ಮಂಗಳೂರು- ಬೆಂಗಳೂರು ನಡುವೆ 2 ವಿಶೇಷ ರೈಲು

tv clinic
ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

core technologies

ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ಗೆ 19ರಂದು ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ಗೆ ರೈಲು ಸಂಖ್ಯೆ 06548 ಜು.20ರಂದು ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ: ಸೇತುವೆ ಕಾಮಗಾರಿ ವೇಳೆ ಮೊಸಳೆ ಪ್ರತ್ಯಕ್ಷ! ನದಿಗಿಳಿಯುತ್ತೀರಾದರೆ ಎಚ್ಚರ: ಹಲವೆಡೆ ಪತ್ತೆಯಾಗಿವೆ ಮೊಸಳೆ!!

ಉಪ್ಪಿನಂಗಡಿ: ಮುಗೇರಡ್ಕ ಸಮೀಪ ನೇತ್ರಾವತಿ ನದಿಯ ಮರಳಿನ ದಿಬ್ಬದಲ್ಲಿ ಮೊಸಳೆಯೊಂದು ವಿಶ್ರಾಂತಿ…

ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ! ಕುತ್ತಿಗೆಗೆ ಗಾಯವಾಗಿ ಗಂಭೀರ ಸ್ಥಿತಿಯಲ್ಲಿದ್ದ ವಾನರನ ರಕ್ಷಣೆ!!

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಗೆ ಬಂದ ಮಂಗನ ಮೇಲೆ ನಾಯಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ…

1 of 123