ವಿಶೇಷಸ್ಥಳೀಯ

ಮಂಗಳೂರು- ಬೆಂಗಳೂರು ನಡುವೆ 2 ವಿಶೇಷ ರೈಲು

GL
ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

chennai-shopping
maithri

ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ಗೆ 19ರಂದು ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ಗೆ ರೈಲು ಸಂಖ್ಯೆ 06548 ಜು.20ರಂದು ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 127