ವಿಶೇಷಸ್ಥಳೀಯ

ಮಂಗಳೂರು- ಬೆಂಗಳೂರು ನಡುವೆ 2 ವಿಶೇಷ ರೈಲು

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು ವಿಶೇಷ ರೈಲು ಓಡಿಸುವ ಆದೇಶ ಹೊರಡಿಸಿದ್ದಾರೆ.

maithri

ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ರೈಲು ಸಂಖ್ಯೆ 06547 ಬೆಂಗಳೂರು ನಗರ ಜಂಕ್ಷನ್ನಿಂದ ಮಂಗಳೂರು ಜಂಕ್ಷನ್ಗೆ 19ರಂದು ಹಾಗೂ ಮಂಗಳೂರು ಜಂಕ್ಷನ್ ನಿಂದ ಯಶವಂತಪುರ ಜಂಕ್ಷನ್ಗೆ ರೈಲು ಸಂಖ್ಯೆ 06548 ಜು.20ರಂದು ತಲಾ ಒಂದು ಟ್ರಿಪ್ ನಂತೆ ಸಂಚರಿಸಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಧರ್ಮಸ್ಥಳ!! ಕಾಣೆಯಾದ ಸತೀಶ್ 26 ವರ್ಷಗಳ ಬಳಿಕ ಸಲೀಂ ಆಗಿ ತಾಯಿ ಮಡಿಲಿಗೆ!

ಬೆಳ್ತಂಗಡಿ: ಧರ್ಮಸ್ಥಳ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಧರ್ಮಸ್ಥಳದಲ್ಲಿಯೇ 26 ವರ್ಷದ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 130