ಸ್ಥಳೀಯ

ಹೃದಯ ಸಂಬಂಧಿ ಕಾಯಿಲೆ: ಆರೋಗ್ಯ ವಿಮೆ ಹಸ್ತಾಂತರ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬನ್ನೂರು ವಲಯದ ಬೆಳ್ಳಿಪ್ಪಾಡಿ ಕಾರ್ಯಕ್ಷೇತ್ರದ  ಕೂಟೇಲು ಸುಬ್ರಹ್ಮಣ್ಯ ಸಂಘದ ಸದಸ್ಯರಾದ ಗಂಗಾಧರ ಅವರ ಸಹೋದರನಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆಯ ಮೊತ್ತವನ್ನು ಹಸ್ತಾಂತರ ಮಾಡಲಾಯಿತು.

chennai-shopping
maithri

80 ಸಾವಿರ ರೂಪಾಯಿ ಮೊತ್ತವನ್ನು ವಲಯ ಜನಜಾಗೃತಿ ಅಧ್ಯಕ್ಷ ರಾಮಣ್ಣ ಗುಂಡೋಲೆ ಹಸ್ತಾಂತರಿಸಿದರು.

ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 123