ಸ್ಥಳೀಯ

ಕಮಲ ಬೊಳುವಾರು ನಿಧನ

GL
ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

chennai-shopping
maithri

ಇವರು ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದರು.

ಮೃತರು ಪುತ್ರ ಬೊಳುವಾರು ವಿ.ಕೆ. ಸ್ಟೀಲ್ ಮಾಲಕ ವಸಂತ ಆಚಾರ್ಯ, ಪುತ್ರಿಯರಾದ ಶಶಿಕಲಾ, ಸುರೇಖಾ, ಉಷಾ, ಸೊಸೆ ಸ್ಮಿತಾ, ಮೊಮ್ಮಕ್ಕಳಾದ ಶರಣ್, ಶಾಲ್ಮಲಿ, ತನಿಷ್, ಚಿಂತನಾ, ಶಾರ್ವಿ, ಶ್ರೀಹಾನ್ ಹಾಗೂ ಅಳಿಯಂದಿರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು: ಮತ್ತೆ ಗಮನ ಸೆಳೆದ ರಾಷ್ಟ್ರಧ್ವಜ!! ರಾಷ್ಟ್ರಧ್ವಜ ಹಾರಾಟದ ಮಾಹಿತಿ ನೀಡಿದ್ದಾರೆ ನಗರಸಭೆ ಪೌರಾಯುಕ್ತೆ!

ಪುತ್ತೂರು: ರಾಜ್ಯದ ಮೂರನೇ ಅತೀ ದೊಡ್ಡ ರಾಷ್ಟ್ರ ಧ್ವಜ ಹಾಗೂ ತಾಲೂಕು ಕೇಂದ್ರಗಳ ಪೈಕಿ ಅತೀ…

1 of 122