ಸ್ಥಳೀಯ

ಕಮಲ ಬೊಳುವಾರು ನಿಧನ

GL
ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

maithri

ಇವರು ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದರು.

ಮೃತರು ಪುತ್ರ ಬೊಳುವಾರು ವಿ.ಕೆ. ಸ್ಟೀಲ್ ಮಾಲಕ ವಸಂತ ಆಚಾರ್ಯ, ಪುತ್ರಿಯರಾದ ಶಶಿಕಲಾ, ಸುರೇಖಾ, ಉಷಾ, ಸೊಸೆ ಸ್ಮಿತಾ, ಮೊಮ್ಮಕ್ಕಳಾದ ಶರಣ್, ಶಾಲ್ಮಲಿ, ತನಿಷ್, ಚಿಂತನಾ, ಶಾರ್ವಿ, ಶ್ರೀಹಾನ್ ಹಾಗೂ ಅಳಿಯಂದಿರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123