Gl
ಸ್ಥಳೀಯ

ಕಮಲ ಬೊಳುವಾರು ನಿಧನ

ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

rachana_rai
Pashupathi
akshaya college

ಇವರು ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದರು.

pashupathi

ಮೃತರು ಪುತ್ರ ಬೊಳುವಾರು ವಿ.ಕೆ. ಸ್ಟೀಲ್ ಮಾಲಕ ವಸಂತ ಆಚಾರ್ಯ, ಪುತ್ರಿಯರಾದ ಶಶಿಕಲಾ, ಸುರೇಖಾ, ಉಷಾ, ಸೊಸೆ ಸ್ಮಿತಾ, ಮೊಮ್ಮಕ್ಕಳಾದ ಶರಣ್, ಶಾಲ್ಮಲಿ, ತನಿಷ್, ಚಿಂತನಾ, ಶಾರ್ವಿ, ಶ್ರೀಹಾನ್ ಹಾಗೂ ಅಳಿಯಂದಿರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100