ಸ್ಥಳೀಯ

ಕಮಲ ಬೊಳುವಾರು ನಿಧನ

Saraswathi
ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರು ದಿ. ವೀರಪ್ಪ ಆಚಾರ್ಯ ಅವರ ಧರ್ಮಪತ್ನಿ ಕಮಲ (77 ವ.) ಅವರು ಜುಲೈ 20ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

maithri

ಇವರು ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ಸದಸ್ಯೆಯಾಗಿದ್ದರು.

ಮೃತರು ಪುತ್ರ ಬೊಳುವಾರು ವಿ.ಕೆ. ಸ್ಟೀಲ್ ಮಾಲಕ ವಸಂತ ಆಚಾರ್ಯ, ಪುತ್ರಿಯರಾದ ಶಶಿಕಲಾ, ಸುರೇಖಾ, ಉಷಾ, ಸೊಸೆ ಸ್ಮಿತಾ, ಮೊಮ್ಮಕ್ಕಳಾದ ಶರಣ್, ಶಾಲ್ಮಲಿ, ತನಿಷ್, ಚಿಂತನಾ, ಶಾರ್ವಿ, ಶ್ರೀಹಾನ್ ಹಾಗೂ ಅಳಿಯಂದಿರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 125