Gl
ಧಾರ್ಮಿಕಸ್ಥಳೀಯ

ದುರ್ವಾಸಾತಿಥ್ಯ ತಾಳಮದ್ದಳೆ

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

rachana_rai
Pashupathi
akshaya college
Balakrishna-gowda

ಭಾಗವತರಾಗಿ ಪದ್ಮನಾಭ ಕುಲಾಲ್, ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ ,ಸುರೇಶ್ ರಾವ್. ಬಿ. ನಿತೇಶ್ ಕುಮಾರ್ ವೈ., ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ್ ಪಾತಾಳ (ದ್ರೌಪದೀ), ಗುಡ್ಡಪ್ಪ ಬಲ್ಯ(ಕೌರವ), ಶ್ರೀಧರ ಎಸ್. ಪಿ ಸುರತ್ಕಲ್ (ಧರ್ಮರಾಯ), ಹರೀಶ ಆಚಾರ್ಯ ಬಾರ್ಯ (ಶ್ರೀಕೃಷ್ಣ,) , ಪುಷ್ಪಲತಾ ಎಂ,(ಭೀಷ್ಮ), ಶ್ರುತಿ ವಿಸ್ಮಿತ್(ಭೀಮ), ಸಂಜೀವ ಪಾರೆಂಕಿ( ಧೃತರಾಷ್ಟ್ರ) , ಜಯರಾಮ ಬಲ್ಯ(ವಿದುರ), ದಿವಾಕರ ಆಚಾರ್ಯ ಗೇರುಕಟ್ಟೆ, ಜಯರಾಮ ಭಟ್ ದೇವಸ್ಯ (ದೂರ್ವಾಸ), ತಿಲಾಕಾಕ್ಷ (ಧೌಮ್ಯ) ಭಾಗವಹಿಸಿದ್ದರು.

pashupathi

ರಂಜೀತ್ ಆಚಾರ್ಯ ಮೂಡಬಿದ್ರೆ ತಾಳಮದ್ದಳೆಯ ಪ್ರಾಯೋಜಕರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 116